ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನಾಶವಾಗಿದೆ. ಸುಮಾರು 2000 ಜನರು ವಿವಿಧ ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ. ಸಂತ್ರಸ್ತ ಜನರ ಪುನರ್ವಸತಿಗಾಗಿ ಭಾರತದ ವಿವಿಧ ಭಾಗಗಳಿಂದ ಪರಿಹಾರ ನೆರವು ಹರಿದು ಬರುತ್ತಿದೆ.

About The Author