ರಾಜ್ಯ ಗ್ರಾಹಕರ ಕುಂದುಕೊರತೆ ನಿವಾರಣಾ ಆಯೋಗಕ್ಕೆ ಏಕಸದಸ್ಯರೊಂದಿಗೆ ಪ್ರಕರಣಗಳ ವಿಚಾರಣೆ ಮತ್ತು ತೀರ್ಮಾನ ಕೈಗೊಳ್ಳದಂತೆ ತಡೆಯಾಜ್ಞೆ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಗ್ರಾಹಕ ಆಯೋಗದ ಅಧ್ಯಕ್ಷರು ಪ್ರತಿಕ್ರಿಯೆ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಚೆನ್ನೈನ ಕೆ.ಕೆ.ನಗರದ ವಿಮಲ್ ಮೆನನ್ ಸಲ್ಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಮುಂದೂಡಿದೆ.

About The Author